ಬೆಂಗಳೂರು : ಹಾಸನ ಮಹಿಳೆಯ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಹಾಸನದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಎಯ ಅಪಹರಣಕ್ಕೆ ಸಂಬಂಧಿಸಿದಂಸಂತಸತೆ ನೀಡಿದ್ದ ದೂರಿನ ಮೇರೆಗೆ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಪಡೆಯಲು ಜಾಮೀನಿಗಾಗಿ ರೇವಣ್ಣ ಅವರು ತುಂಬ ಪ್ರಯತ್ನ ಪಟ್ಟಿದ್ದರೂ ನ್ಯಾಯಾಲಯದಿಂದ ಜಾಮೀನು ಸಿಕ್ಕಿರಲಿಲ್ಲ.
ಆದರೆ ಇಂದು ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆದರೆ ಜಾಮೀನಿನ ಆದೇಶ ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಮುಗಿದ ಕಾರಣ ಜಾಮೀನಿನ ಪ್ರತಿ ನಾಳೆ ರೇವಣ್ಣ ಅವರ ವಕೀಲರ ಕೈ ಸೇರಲಿದೆ.
ಹೀಗಾಗಿ ನಾಳೆ ಜಾಮಿನು ಪ್ರತಿ ಸಿಕ್ಕ ಬಳಿಕ ಅದನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗುವುದಾಗಿ ರೇವಣ್ಣ ಆಪ್ತವಲಯ ತಿಳಿಸಿದೆ.
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…