ಬೆಂಗಳೂರು : ಹಾಸನ ಮಹಿಳೆಯ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಹಾಸನದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಎಯ ಅಪಹರಣಕ್ಕೆ ಸಂಬಂಧಿಸಿದಂಸಂತಸತೆ ನೀಡಿದ್ದ ದೂರಿನ ಮೇರೆಗೆ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಪಡೆಯಲು ಜಾಮೀನಿಗಾಗಿ ರೇವಣ್ಣ ಅವರು ತುಂಬ ಪ್ರಯತ್ನ ಪಟ್ಟಿದ್ದರೂ ನ್ಯಾಯಾಲಯದಿಂದ ಜಾಮೀನು ಸಿಕ್ಕಿರಲಿಲ್ಲ.
ಆದರೆ ಇಂದು ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆದರೆ ಜಾಮೀನಿನ ಆದೇಶ ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಮುಗಿದ ಕಾರಣ ಜಾಮೀನಿನ ಪ್ರತಿ ನಾಳೆ ರೇವಣ್ಣ ಅವರ ವಕೀಲರ ಕೈ ಸೇರಲಿದೆ.
ಹೀಗಾಗಿ ನಾಳೆ ಜಾಮಿನು ಪ್ರತಿ ಸಿಕ್ಕ ಬಳಿಕ ಅದನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗುವುದಾಗಿ ರೇವಣ್ಣ ಆಪ್ತವಲಯ ತಿಳಿಸಿದೆ.
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…