ಬೆಂಗಳೂರು : ಹಾಸನ ಮಹಿಳೆಯ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಹಾಸನದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಎಯ ಅಪಹರಣಕ್ಕೆ ಸಂಬಂಧಿಸಿದಂಸಂತಸತೆ ನೀಡಿದ್ದ ದೂರಿನ ಮೇರೆಗೆ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಪಡೆಯಲು ಜಾಮೀನಿಗಾಗಿ ರೇವಣ್ಣ ಅವರು ತುಂಬ ಪ್ರಯತ್ನ ಪಟ್ಟಿದ್ದರೂ ನ್ಯಾಯಾಲಯದಿಂದ ಜಾಮೀನು ಸಿಕ್ಕಿರಲಿಲ್ಲ.
ಆದರೆ ಇಂದು ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆದರೆ ಜಾಮೀನಿನ ಆದೇಶ ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಮುಗಿದ ಕಾರಣ ಜಾಮೀನಿನ ಪ್ರತಿ ನಾಳೆ ರೇವಣ್ಣ ಅವರ ವಕೀಲರ ಕೈ ಸೇರಲಿದೆ.
ಹೀಗಾಗಿ ನಾಳೆ ಜಾಮಿನು ಪ್ರತಿ ಸಿಕ್ಕ ಬಳಿಕ ಅದನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗುವುದಾಗಿ ರೇವಣ್ಣ ಆಪ್ತವಲಯ ತಿಳಿಸಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…