ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಮೂಲಕ ರೇವಣ್ಣ ಅವರಿಗೆ ತಾತ್ಕಲಿಕ ರಿಲೀಫ್ ಸಿಕ್ಕಂತಾಗಿದೆ.
ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದ್ದು, ಇದು ನಾಳೆ(ಮೇ.೧೭) ಮಧ್ಯಾಹ್ನ ೩ ಗಂಟೆಯವರೆಗೆ ಮಾತ್ರ. ಇದಾದ ಬಳಿಕ ರೇವಣ್ಣ ಮತ್ತೆ ವಿಚಾರಣೆಗೆ ಒಳಗಾಗಬೇಕಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಪ್ರಕರಣ ಜಾಮೀನು ಸಹಿತ ಪ್ರಕರಣ ಆದ ಹಿನ್ನೆಲೆ ಜಾಮೀನು ಪಡೆಯಲು ರೇವಣ್ಣ ಅರ್ಜಿ ಸಲ್ಲಿಸಿದರು. ಅದರಂತೆ ವಾದ-ವಿವಾದ ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. ೫ ಲಕ್ಷ ಬಾಂಡ್, ಒಬ್ಬ ಶ್ಯೂರಿಟ್ ನೀಡುವಂತೆ ಕೋರ್ಟ್ ಸೂಚಿಸಿದೆ. ನಾಳೆ ಮಧ್ಯಾಹ್ನ ೩ ಗಂಟೆಗೆ ರೇವಣ್ಣ ಮತ್ತೆ ಕೋರ್ಟ್ಗೆ ಹಾಜರಾಗಬೇಕಿದ್ದು, ವಿಚಾರಣೆ ಮುಂದುವರೆಯಲಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…