ಮೈಸೂರು: ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಮೇಲೆ ಹಾಗೂ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು ಎಚ್ಡಿಕೆ ಅವರನ್ನು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.
ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಎಚ್ಡಿ ಕುಮಾರಸ್ವಾಮಿಯನ್ನು ಟೀಕಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…