ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ತೆರೆದ ವಾಹನ ಹತ್ತಿ ಮಾಲೆ ಹಾಕಿದ್ದ ವ್ಯಕ್ತಿಯ ಸೊಂಟದಲ್ಲಿ ಗನ್ ಪತ್ತೆಯಾಗಿತ್ತು. ಇದು ಸಿಎಂ ಪ್ರಚಾರದ ವೇಳೆ ಭಾರೀ ಪ್ರಮಾಣದ ಭದ್ರತಾ ಲೋಪಕ್ಕೆ ಕಾರಣವಾಗಿತ್ತು. ಈ ಸಂಬಂಧ ಗನ್ ಬಳಸಿ ಹತ್ತಿದ್ದ ವ್ಯಕ್ತಿ ರಿಯಾಜ್ ಎಂದು ಗುರುತಿಸಲಾಗಿದ್ದು, ಪೊಲೀಸರು ಈ ಸಂಬಂಧ ವಿಚಾರಣೆ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ ದೇವರಾಜ್ ಸ್ಪಷ್ಟನೆ ನೀಡಿದ್ದಾರೆ.
ರಿಯಾಜ್ ಕೇವಲ ತನ್ನ ಅತ್ಮರಕ್ಷಣೆಗಾಗಿ ಲೈಸೆನ್ಸ್ ಉಳ್ಳ ಪಿಸ್ಟಲ್ ಇಟ್ಟುಕೊಂಡಿದ್ದಾನೆ, ಮೂರು ವರ್ಷಗಳ ಹಿಂದೆ ಅವನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬಳಿಕ ಪಿಸ್ಟಲ್ ಇಟ್ಟುಕೊಳ್ಳುವ ಪರವಾನಗಿ ಪಡೆದುಕೊಂಡಿದ್ದ ಎಂದು ಸ್ಪಷ್ಟನೆ ನೀಡಿದ್ದಾರೆ.
ರಿಯಾಜ್ ಕಳೆದ 20 ವರ್ಷಗಳಿಂದ ತನಗೆ ಪರಿಚಯ. ಕೋರೋನಾ ಸಂದರ್ಭದಲ್ಲಿ ಬಹಳ ಜನರಿಗೆ ಸಹಾಯ ಮಾಡಿದ್ದಾನೆ. ಚುನಾವಣೆ ಸಮಯದಲ್ಲೂ ಗನ್ ಇಟ್ಟುಕೊಂಡು ತಿರುಗಾಡಲು ವಿಶೇಷ ಅನುಮತಿ ಪಡೆದಿದ್ದಾನೆ ಎಂದು ತಿಳಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…