ಬೆಂಗಳೂರು: ರಾಜ್ಯ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ನೀಡಿದರೆ ವಿಜಯೇಂದ್ರನಿಗೆ ಏನು ಸಮಸ್ಯೆ? ಅದು ಮುಸಲ್ಮಾನರ ಓಲೈಕೆ ಹೇಗೆ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ತಿರುಗೇಟು ನೀಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್.5) ವಿಜಯೇಂದ್ರ ಅವರ ಹೇಳಿಕೆಗಳಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಿಮಗೇನು ಸಮಸ್ಯೆ? ಇದು ಓಲೈಕೆ ಹೇಗಾಗುತ್ತದೆ. ಅಲ್ಪಸಂಖ್ಯಾತರು ಈ ಸಮಾಜದಲ್ಲಿ ಬದುಕುತ್ತಿಲ್ಲವಾ? ನಾನು ಸಮಾಜದ ಮುಖ್ಯ ವಾಹಿನಿಗೆ ಬರೋದು ಬೇಡವಾ ಎಂದು ಪ್ರಶ್ನಿಸಿದರು.
ನಮ್ಮ ಪಕ್ಷವೇ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರಿಗೆ ಮೀಸಲಾತಿ ನೀಡಿದ್ದೇವೆ. ಹೀಗಾಗಿ ಅಲ್ಪಸಂಖ್ಯಾತ, ಸಣ್ಣ ಗುತ್ತಿಗೆದಾರರಿಗೆ ಮೀಸಲಾತಿ ನೀಡಿ ಎಂದು ಮನವಿ ಮಾಡಿದ್ದೇವೆ. ಈ ಮನವಿ ಸರ್ಕಾರ ಒಪ್ಪಿ ಮೀಸಲಾತಿ ನೀಡಿದರೆ ಸ್ವಾಗತ ಮಾಡುತ್ತೇವೆ ಎಂದು ಹೇಳಿದರು.
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…