r ashok
ಬೆಂಗಳೂರು: ತಜ್ಞರ ಸಮಿತಿ ಸಲ್ಲಿಸಿರುವ ತಾಂತ್ರಿಕ ವರದಿ “ಬಾಡಿಗೆ ಮಾದರಿ” ಬೇಡ ಎಂದು ಶಿಫಾರಸ್ಸು ಮಾಡಿದ್ದರೂ ಸಹ ರಸ್ತೆ ಕಸ ಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲು ₹613 ಕೋಟಿ ರೂಪಾಯಿ ವೆಚ್ಚ ಮಾಡಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಯುಪಿಎ ಅವಧಿಯಲ್ಲಿ ನಡೆದ ಕಾಮನ್ ವೆಲ್ತ್ ಹಗರಣವೇ ಮಾದರಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಯುಪಿಎ ಸರ್ಕಾರದ ಸಾಲು ಸಾಲು ಹಗರಣಗಳು ಹೇಗೆ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಿ ಕೇಂದ್ರದಲ್ಲಿ ಶಾಶ್ವತವಾಗಿ ಅಧಿಕಾರದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿದೆಯೋ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಈ ಬ್ರಹ್ಮಾಂಡ ಭ್ರಷ್ಟಾಚಾರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನ ಶಾಶ್ವತವಾಗಿ ನಿರ್ನಾಮ ಮಾಡುವುದು ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…