ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 47 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈವರೆಗೆ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 7.01 ಕೋಟಿ ಹಣ ಜಪ್ತಿ ಮಾಡಲಾಗಿದೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ ಮುಂದುವರಿಸಲಾಗಿದೆ.
ಇದನ್ನು ಓದಿ: ಬೆಂಗಳೂರು ದರೋಡೆ ಪ್ರಕರಣ ಸೂತ್ರಧಾರ ಮಾಜಿ ಸೈನಿಕನ ಮಗ : ಕೆಲಸವಿಲ್ಲದೆ ಮನೆಯಲ್ಲಿದ್ದ ಆರೋಪಿ
ಪ್ರಕರಣದಲಲಿ ನವೀನ್ ಎಂಬಾತನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಹೈದರಾಬಾದ್ನ ಲಾಡ್ಜ್ ಒಂದರಲ್ಲಿ 53 ಲಕ್ಷ ಹಣದ ಜೊತೆಗೆ ಆರೋಪಿ ಸಿಕ್ಕಿಬಿದ್ದಿದ್ದ. ವಿಚಾರಣೆ ವೇಳೆ ಆತ ನೀಡಿದ ಮಾಹಿತಿ ಮೇರೆಗೆ ಕಳೆದ ತಡರಾತ್ರಿ ಕುಪ್ಪಂನ ಮನೆಯೊಂದರಲ್ಲಿ 47 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈವರೆಗೆ ಒಟ್ಟು 7.1 ಕೋಟಿ ಹಣ ರಿಕವರಿ ಮಾಡಲಾಗಿದ್ದು, ಉಳಿದ 10 ಲಕ್ಷ ಹಣಕ್ಕಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…