ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆಂಟ್ರಲ್ ಜೈಲು ಸೇರಿರುವ ನಟ ದರ್ಶನ್ ಕುರ್ಚಿ ಮೇಲೆ ಕುಳಿತು ಒಂದು ಕೈಯಲ್ಲಿ ಟೀ ಹೀರುತ್ತಾ, ಸಿಗರೇಟ್ ಸೇದುತ್ತಾ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೊ ಬಹಿರಂಗವಾಗಿದ್ದಾದರೂ ಹೇಗೆ ಎಂಬ ಪ್ರಶ್ನೆ ಜೈಲಿನ ಸಿಬ್ಬಂದಿಯನ್ನು ಕಾಡುತ್ತಿದೆ. ಇದು ಸಾರ್ವಜನಿಕರನ್ನು ಕೂಡ ಕೂತುಹಲಕ್ಕೀಡು ಮಾಡಿದೆ.
ಕೊಲೆ ಆರೋಪಿ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ದರ್ಶನ್ ಮ್ಯಾನೇಜರ್ ಕುಳಿತಿದ್ದ ಫೋಟೊವನ್ನು ರೌಡಿಶೀಟರ್ ವೇಲು ಎಂಬಾತ ತೆಗೆದಿದ್ದ. ಅದನ್ನು ತನ್ನ ಪತ್ನಿಗೆ ಕಳುಹಿಸಿದ್ದ. ಆಕೆ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದರು. ಬಳಿಕ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಹೀಗೆ ಫೋಟೊ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ದರ್ಶನ್ಗೆ ರಾಜಾತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದೆ ಆರೋಪ್ ಅಡಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…