ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಸಚಿವ ಪ್ರಿಯಾಂಕ ಖರ್ಗೆ ಬರೆದ ಪತ್ರ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಆರ್ ಎಸ್ಎಸ್ನ ಸ್ವಯಂ ಕಾರ್ಯಕರ್ತ. ತಾಕತ್ತಿದ್ದರೆ ನನ್ನನ್ನು ನಿಷೇಧಿಸಿ ಎಂಬ ಅಭಿಯಾನ ಪ್ರಾರಂಭವಾಗಿದೆ.
ಗಿರೀಶ್ ಬಾರಾದ್ವಾಜ್ ಎಂಬುವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ನಾನು ಆರ್ಎಸ್ಎಸ್ ಕಾರ್ಯಕರ್ತ. ತಾಕತ್ತಿದ್ದರೆ ನಿರ್ಬಂಧಿಸಿ ಎಂದು ಯಾರ ಹೆಸರನ್ನು ಉಲ್ಲೇಖ ಮಾಡದೆ ಸವಾಲು ಹಾಕಿದ್ದಾರೆ.
ಈ ಅಭಿಯಾನಕ್ಕೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅನೇಕರು ಇದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಾನು ಕೂಡ ಆರ್ಎಸ್ಎಸ್ ಕಾರ್ಯಕರ್ತನೆ. ಧಮ್ ಇದ್ದರೆ ಬಂಧಿಸಿ ಎಂದು ಸವಾಲು ಹಾಕುತ್ತಿದ್ದಾರೆ. ಅನೇಕರು ಇದನ್ನು ಹ್ಯಾಶ್ ಟ್ಯಾಗ್ ಮಾಡಿ ನಾನು ಕೂಡ ಆರ್ಎಸ್ಎಸ್ ಕಾರ್ಯಕರ್ತನೇ. ನನ್ನನ್ನು ನಿರ್ಬಂಧಿಸಿ ಎಂದು ಕಿಡಿಕಾರುತ್ತಿದ್ದಾರೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…