ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಸಚಿವ ಪ್ರಿಯಾಂಕ ಖರ್ಗೆ ಬರೆದ ಪತ್ರ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಆರ್ ಎಸ್ಎಸ್ನ ಸ್ವಯಂ ಕಾರ್ಯಕರ್ತ. ತಾಕತ್ತಿದ್ದರೆ ನನ್ನನ್ನು ನಿಷೇಧಿಸಿ ಎಂಬ ಅಭಿಯಾನ ಪ್ರಾರಂಭವಾಗಿದೆ.
ಗಿರೀಶ್ ಬಾರಾದ್ವಾಜ್ ಎಂಬುವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ನಾನು ಆರ್ಎಸ್ಎಸ್ ಕಾರ್ಯಕರ್ತ. ತಾಕತ್ತಿದ್ದರೆ ನಿರ್ಬಂಧಿಸಿ ಎಂದು ಯಾರ ಹೆಸರನ್ನು ಉಲ್ಲೇಖ ಮಾಡದೆ ಸವಾಲು ಹಾಕಿದ್ದಾರೆ.
ಈ ಅಭಿಯಾನಕ್ಕೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅನೇಕರು ಇದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಾನು ಕೂಡ ಆರ್ಎಸ್ಎಸ್ ಕಾರ್ಯಕರ್ತನೆ. ಧಮ್ ಇದ್ದರೆ ಬಂಧಿಸಿ ಎಂದು ಸವಾಲು ಹಾಕುತ್ತಿದ್ದಾರೆ. ಅನೇಕರು ಇದನ್ನು ಹ್ಯಾಶ್ ಟ್ಯಾಗ್ ಮಾಡಿ ನಾನು ಕೂಡ ಆರ್ಎಸ್ಎಸ್ ಕಾರ್ಯಕರ್ತನೇ. ನನ್ನನ್ನು ನಿರ್ಬಂಧಿಸಿ ಎಂದು ಕಿಡಿಕಾರುತ್ತಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…