ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬದಲಾವಣೆ ಮಾಡಲು ಆರ್ಎಸ್ಎಸ್ ಹೈ ವೋಲ್ಟೋಜ್ ಸಭೆ ನಡೆಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಬಸವಕಲ್ಯಾಣದಲ್ಲಿ ಬುಧವಾರ(ಅ.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂಬ ಕೂಗಿದೆ. ಹೀಗಾಗಿ ಮೋದಿ ಅವರನ್ನು ಕೆಳಗಿಳಿಸಿ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಿಸಲು ಚಿಂತನೆ ನಡೆದಿದೆ ಎಂದರು.
ಮೈಸೂರಿನಲ್ಲಿ ಸಚಿವ ಜಾರಕಿಹೊಳಿ ಸೇರಿದಂತೆ ಇನ್ನಿತರ ರಾಜಕೀಯ ನಾಯಕರು ಪಕ್ಷದ ಮುಂಖಡರೊಂದಿಗೆ ಸಭೆ ನಡೆಸುವುದರಲ್ಲಿ ತಪ್ಪೇನಿಲ್ಲ. ಎಲ್ಲ ಕಡೆಗಳಲ್ಲಿಯೂ ರಾಜಕೀಯ ಸಭೆಗಳು ಜರುಗುತ್ತವೆ. ಆದರೆ, ನರೇಂದ್ರ ಮೋದಿ ಅವರನ್ನು ಬದಲಾಯಿಸಲು ಆರ್ಎಸ್ಎಸ್ ಸಭೆ ನಡೆಸಿರುವುದು ಮುಖ್ಯ ಎಂದು ಹೇಳಿದರು.
ಚುನಾವಣೆಯಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಹರಿಯಾಣದಲ್ಲಿ ಬಿಜೆಪಿ ಪಕ್ಷದವರು ವಾಮ ಮಾರ್ಗದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…