ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬದಲಾವಣೆ ಮಾಡಲು ಆರ್ಎಸ್ಎಸ್ ಹೈ ವೋಲ್ಟೋಜ್ ಸಭೆ ನಡೆಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಬಸವಕಲ್ಯಾಣದಲ್ಲಿ ಬುಧವಾರ(ಅ.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂಬ ಕೂಗಿದೆ. ಹೀಗಾಗಿ ಮೋದಿ ಅವರನ್ನು ಕೆಳಗಿಳಿಸಿ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಿಸಲು ಚಿಂತನೆ ನಡೆದಿದೆ ಎಂದರು.
ಮೈಸೂರಿನಲ್ಲಿ ಸಚಿವ ಜಾರಕಿಹೊಳಿ ಸೇರಿದಂತೆ ಇನ್ನಿತರ ರಾಜಕೀಯ ನಾಯಕರು ಪಕ್ಷದ ಮುಂಖಡರೊಂದಿಗೆ ಸಭೆ ನಡೆಸುವುದರಲ್ಲಿ ತಪ್ಪೇನಿಲ್ಲ. ಎಲ್ಲ ಕಡೆಗಳಲ್ಲಿಯೂ ರಾಜಕೀಯ ಸಭೆಗಳು ಜರುಗುತ್ತವೆ. ಆದರೆ, ನರೇಂದ್ರ ಮೋದಿ ಅವರನ್ನು ಬದಲಾಯಿಸಲು ಆರ್ಎಸ್ಎಸ್ ಸಭೆ ನಡೆಸಿರುವುದು ಮುಖ್ಯ ಎಂದು ಹೇಳಿದರು.
ಚುನಾವಣೆಯಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಹರಿಯಾಣದಲ್ಲಿ ಬಿಜೆಪಿ ಪಕ್ಷದವರು ವಾಮ ಮಾರ್ಗದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…