ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬದಲಾವಣೆ ಮಾಡಲು ಆರ್ಎಸ್ಎಸ್ ಹೈ ವೋಲ್ಟೋಜ್ ಸಭೆ ನಡೆಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಬಸವಕಲ್ಯಾಣದಲ್ಲಿ ಬುಧವಾರ(ಅ.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂಬ ಕೂಗಿದೆ. ಹೀಗಾಗಿ ಮೋದಿ ಅವರನ್ನು ಕೆಳಗಿಳಿಸಿ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಿಸಲು ಚಿಂತನೆ ನಡೆದಿದೆ ಎಂದರು.
ಮೈಸೂರಿನಲ್ಲಿ ಸಚಿವ ಜಾರಕಿಹೊಳಿ ಸೇರಿದಂತೆ ಇನ್ನಿತರ ರಾಜಕೀಯ ನಾಯಕರು ಪಕ್ಷದ ಮುಂಖಡರೊಂದಿಗೆ ಸಭೆ ನಡೆಸುವುದರಲ್ಲಿ ತಪ್ಪೇನಿಲ್ಲ. ಎಲ್ಲ ಕಡೆಗಳಲ್ಲಿಯೂ ರಾಜಕೀಯ ಸಭೆಗಳು ಜರುಗುತ್ತವೆ. ಆದರೆ, ನರೇಂದ್ರ ಮೋದಿ ಅವರನ್ನು ಬದಲಾಯಿಸಲು ಆರ್ಎಸ್ಎಸ್ ಸಭೆ ನಡೆಸಿರುವುದು ಮುಖ್ಯ ಎಂದು ಹೇಳಿದರು.
ಚುನಾವಣೆಯಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಹರಿಯಾಣದಲ್ಲಿ ಬಿಜೆಪಿ ಪಕ್ಷದವರು ವಾಮ ಮಾರ್ಗದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…