ರಾಜ್ಯ

RSS ವಿಷಪೂರಿತ ಸಿದ್ಧಾಂತ ಹರಡಬಾರದು : ಯತೀಂದ್ರ ಸಿದ್ದರಾಮಯ್ಯ

ರಾಯಚೂರು : ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡಿಯಬೇಕು. ಆರ್‌ಎಸ್‌ಎಸ್‌ನವರು ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡುತ್ತಾರೆ. ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನು ಓದಿ : ಯತೀಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್‌ ಸಿಂಹ

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು. ಅವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

17 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

18 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

18 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

23 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

24 hours ago