ರಾಯಚೂರು : ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡಿಯಬೇಕು. ಆರ್ಎಸ್ಎಸ್ನವರು ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡುತ್ತಾರೆ. ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನು ಓದಿ : ಯತೀಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್ ಸಿಂಹ
ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು. ಅವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…