ಬೆಂಗಳೂರು : ಒಂದು ಕಡೆ ವಿಜಯಲಕ್ಷ್ಮೀ ದರ್ಶನ್ ಅವರು ಅಭಿಮಾನಿಗಳಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಮತ್ತೊಂದು ಕಡೆ ದರ್ಶನ್ ಖೈದಿ ನಂಬರ್ ಇಟ್ಕೊಂಡು ಅಭಿಮಾನ ಮೆರೆಯುತ್ತಿರುವ ಅಭಿಮಾನಿಗಳು, ಕೈ ಮೇಲೆ, ಮೈ ಮೇಲೆ ಅಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿಂಗ್ ನಲ್ಲಿ ಖೈದಿ 6106 ನಂಬರ್ ಇದ್ದು, ಕೆಲ ಅಭಿಮಾನಿಗಳು ಬೈಕ್ ಗಳ ಮೇಲೆಯೂ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದಾರೆ.
ಇದೀಗ ನಂಬರ್ ಪ್ಲೇಟ್ ವಿರೂಪಗೊಳಿಸಿದವರ ವಿರುದ್ದ ಸಮರ ಸಾರಲು ಆರ್ ಟಿಓ ಅಧಿಕಾರಿಗಳು ಮುಂದಾಗಿದ್ದು, ನಂಬರ್ ಪ್ಲೇಟ್ ವಿರೂಪಗೊಳಿಸಿ ಖೈದಿ ನಂಬರ್ ಹಾಕಿಸಿಕೊಂಡರೆ ದಂಡಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ.
ನಿಯಮದ ಪ್ರಕಾರ ನಂಬರ್ ಪ್ಲೇಟ್ ಮೇಲೆ ನಂಬರ್ ವಿರೂಪಗೊಳಿಸುವ ಆಗಿಲ್ಲ. ನಂಬರ್ ಪ್ಲೇಟ್ ಮೇಲೆ ಹಾಕೊಂಡು ಹುಚ್ಚು ಆಭಿಮಾನ ಮೆರೆದ್ರೆ ಕೇಸ್ ಹಾಕಲು ಆರ್ಟಿಓ ಅಧಿಕಾರಿಗಳು ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…