ಬೆಂಗಳೂರು : ಒಂದು ಕಡೆ ವಿಜಯಲಕ್ಷ್ಮೀ ದರ್ಶನ್ ಅವರು ಅಭಿಮಾನಿಗಳಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಮತ್ತೊಂದು ಕಡೆ ದರ್ಶನ್ ಖೈದಿ ನಂಬರ್ ಇಟ್ಕೊಂಡು ಅಭಿಮಾನ ಮೆರೆಯುತ್ತಿರುವ ಅಭಿಮಾನಿಗಳು, ಕೈ ಮೇಲೆ, ಮೈ ಮೇಲೆ ಅಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿಂಗ್ ನಲ್ಲಿ ಖೈದಿ 6106 ನಂಬರ್ ಇದ್ದು, ಕೆಲ ಅಭಿಮಾನಿಗಳು ಬೈಕ್ ಗಳ ಮೇಲೆಯೂ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದಾರೆ.
ಇದೀಗ ನಂಬರ್ ಪ್ಲೇಟ್ ವಿರೂಪಗೊಳಿಸಿದವರ ವಿರುದ್ದ ಸಮರ ಸಾರಲು ಆರ್ ಟಿಓ ಅಧಿಕಾರಿಗಳು ಮುಂದಾಗಿದ್ದು, ನಂಬರ್ ಪ್ಲೇಟ್ ವಿರೂಪಗೊಳಿಸಿ ಖೈದಿ ನಂಬರ್ ಹಾಕಿಸಿಕೊಂಡರೆ ದಂಡಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ.
ನಿಯಮದ ಪ್ರಕಾರ ನಂಬರ್ ಪ್ಲೇಟ್ ಮೇಲೆ ನಂಬರ್ ವಿರೂಪಗೊಳಿಸುವ ಆಗಿಲ್ಲ. ನಂಬರ್ ಪ್ಲೇಟ್ ಮೇಲೆ ಹಾಕೊಂಡು ಹುಚ್ಚು ಆಭಿಮಾನ ಮೆರೆದ್ರೆ ಕೇಸ್ ಹಾಕಲು ಆರ್ಟಿಓ ಅಧಿಕಾರಿಗಳು ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…