ಬೆಂಗಳೂರು : ಒಂದು ಕಡೆ ವಿಜಯಲಕ್ಷ್ಮೀ ದರ್ಶನ್ ಅವರು ಅಭಿಮಾನಿಗಳಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಮತ್ತೊಂದು ಕಡೆ ದರ್ಶನ್ ಖೈದಿ ನಂಬರ್ ಇಟ್ಕೊಂಡು ಅಭಿಮಾನ ಮೆರೆಯುತ್ತಿರುವ ಅಭಿಮಾನಿಗಳು, ಕೈ ಮೇಲೆ, ಮೈ ಮೇಲೆ ಅಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿಂಗ್ ನಲ್ಲಿ ಖೈದಿ 6106 ನಂಬರ್ ಇದ್ದು, ಕೆಲ ಅಭಿಮಾನಿಗಳು ಬೈಕ್ ಗಳ ಮೇಲೆಯೂ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದಾರೆ.
ಇದೀಗ ನಂಬರ್ ಪ್ಲೇಟ್ ವಿರೂಪಗೊಳಿಸಿದವರ ವಿರುದ್ದ ಸಮರ ಸಾರಲು ಆರ್ ಟಿಓ ಅಧಿಕಾರಿಗಳು ಮುಂದಾಗಿದ್ದು, ನಂಬರ್ ಪ್ಲೇಟ್ ವಿರೂಪಗೊಳಿಸಿ ಖೈದಿ ನಂಬರ್ ಹಾಕಿಸಿಕೊಂಡರೆ ದಂಡಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ.
ನಿಯಮದ ಪ್ರಕಾರ ನಂಬರ್ ಪ್ಲೇಟ್ ಮೇಲೆ ನಂಬರ್ ವಿರೂಪಗೊಳಿಸುವ ಆಗಿಲ್ಲ. ನಂಬರ್ ಪ್ಲೇಟ್ ಮೇಲೆ ಹಾಕೊಂಡು ಹುಚ್ಚು ಆಭಿಮಾನ ಮೆರೆದ್ರೆ ಕೇಸ್ ಹಾಕಲು ಆರ್ಟಿಓ ಅಧಿಕಾರಿಗಳು ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…