ಬೆಂಗಳೂರು : ಒಂದು ಕಡೆ ವಿಜಯಲಕ್ಷ್ಮೀ ದರ್ಶನ್ ಅವರು ಅಭಿಮಾನಿಗಳಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಮತ್ತೊಂದು ಕಡೆ ದರ್ಶನ್ ಖೈದಿ ನಂಬರ್ ಇಟ್ಕೊಂಡು ಅಭಿಮಾನ ಮೆರೆಯುತ್ತಿರುವ ಅಭಿಮಾನಿಗಳು, ಕೈ ಮೇಲೆ, ಮೈ ಮೇಲೆ ಅಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿಂಗ್ ನಲ್ಲಿ ಖೈದಿ 6106 ನಂಬರ್ ಇದ್ದು, ಕೆಲ ಅಭಿಮಾನಿಗಳು ಬೈಕ್ ಗಳ ಮೇಲೆಯೂ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದಾರೆ.
ಇದೀಗ ನಂಬರ್ ಪ್ಲೇಟ್ ವಿರೂಪಗೊಳಿಸಿದವರ ವಿರುದ್ದ ಸಮರ ಸಾರಲು ಆರ್ ಟಿಓ ಅಧಿಕಾರಿಗಳು ಮುಂದಾಗಿದ್ದು, ನಂಬರ್ ಪ್ಲೇಟ್ ವಿರೂಪಗೊಳಿಸಿ ಖೈದಿ ನಂಬರ್ ಹಾಕಿಸಿಕೊಂಡರೆ ದಂಡಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ.
ನಿಯಮದ ಪ್ರಕಾರ ನಂಬರ್ ಪ್ಲೇಟ್ ಮೇಲೆ ನಂಬರ್ ವಿರೂಪಗೊಳಿಸುವ ಆಗಿಲ್ಲ. ನಂಬರ್ ಪ್ಲೇಟ್ ಮೇಲೆ ಹಾಕೊಂಡು ಹುಚ್ಚು ಆಭಿಮಾನ ಮೆರೆದ್ರೆ ಕೇಸ್ ಹಾಕಲು ಆರ್ಟಿಓ ಅಧಿಕಾರಿಗಳು ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…