ಬೆಂಗಳೂರು : ಒಂದು ಕಡೆ ವಿಜಯಲಕ್ಷ್ಮೀ ದರ್ಶನ್ ಅವರು ಅಭಿಮಾನಿಗಳಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಮತ್ತೊಂದು ಕಡೆ ದರ್ಶನ್ ಖೈದಿ ನಂಬರ್ ಇಟ್ಕೊಂಡು ಅಭಿಮಾನ ಮೆರೆಯುತ್ತಿರುವ ಅಭಿಮಾನಿಗಳು, ಕೈ ಮೇಲೆ, ಮೈ ಮೇಲೆ ಅಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿಂಗ್ ನಲ್ಲಿ ಖೈದಿ 6106 ನಂಬರ್ ಇದ್ದು, ಕೆಲ ಅಭಿಮಾನಿಗಳು ಬೈಕ್ ಗಳ ಮೇಲೆಯೂ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದಾರೆ.
ಇದೀಗ ನಂಬರ್ ಪ್ಲೇಟ್ ವಿರೂಪಗೊಳಿಸಿದವರ ವಿರುದ್ದ ಸಮರ ಸಾರಲು ಆರ್ ಟಿಓ ಅಧಿಕಾರಿಗಳು ಮುಂದಾಗಿದ್ದು, ನಂಬರ್ ಪ್ಲೇಟ್ ವಿರೂಪಗೊಳಿಸಿ ಖೈದಿ ನಂಬರ್ ಹಾಕಿಸಿಕೊಂಡರೆ ದಂಡಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ.
ನಿಯಮದ ಪ್ರಕಾರ ನಂಬರ್ ಪ್ಲೇಟ್ ಮೇಲೆ ನಂಬರ್ ವಿರೂಪಗೊಳಿಸುವ ಆಗಿಲ್ಲ. ನಂಬರ್ ಪ್ಲೇಟ್ ಮೇಲೆ ಹಾಕೊಂಡು ಹುಚ್ಚು ಆಭಿಮಾನ ಮೆರೆದ್ರೆ ಕೇಸ್ ಹಾಕಲು ಆರ್ಟಿಓ ಅಧಿಕಾರಿಗಳು ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…