ಬೆಂಗಳೂರು : ಒಂದು ಕಡೆ ವಿಜಯಲಕ್ಷ್ಮೀ ದರ್ಶನ್ ಅವರು ಅಭಿಮಾನಿಗಳಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಮತ್ತೊಂದು ಕಡೆ ದರ್ಶನ್ ಖೈದಿ ನಂಬರ್ ಇಟ್ಕೊಂಡು ಅಭಿಮಾನ ಮೆರೆಯುತ್ತಿರುವ ಅಭಿಮಾನಿಗಳು, ಕೈ ಮೇಲೆ, ಮೈ ಮೇಲೆ ಅಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿಂಗ್ ನಲ್ಲಿ ಖೈದಿ 6106 ನಂಬರ್ ಇದ್ದು, ಕೆಲ ಅಭಿಮಾನಿಗಳು ಬೈಕ್ ಗಳ ಮೇಲೆಯೂ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದಾರೆ.
ಇದೀಗ ನಂಬರ್ ಪ್ಲೇಟ್ ವಿರೂಪಗೊಳಿಸಿದವರ ವಿರುದ್ದ ಸಮರ ಸಾರಲು ಆರ್ ಟಿಓ ಅಧಿಕಾರಿಗಳು ಮುಂದಾಗಿದ್ದು, ನಂಬರ್ ಪ್ಲೇಟ್ ವಿರೂಪಗೊಳಿಸಿ ಖೈದಿ ನಂಬರ್ ಹಾಕಿಸಿಕೊಂಡರೆ ದಂಡಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ.
ನಿಯಮದ ಪ್ರಕಾರ ನಂಬರ್ ಪ್ಲೇಟ್ ಮೇಲೆ ನಂಬರ್ ವಿರೂಪಗೊಳಿಸುವ ಆಗಿಲ್ಲ. ನಂಬರ್ ಪ್ಲೇಟ್ ಮೇಲೆ ಹಾಕೊಂಡು ಹುಚ್ಚು ಆಭಿಮಾನ ಮೆರೆದ್ರೆ ಕೇಸ್ ಹಾಕಲು ಆರ್ಟಿಓ ಅಧಿಕಾರಿಗಳು ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…