ಬೆಂಗಳೂರು : ಒಂದು ಕಡೆ ವಿಜಯಲಕ್ಷ್ಮೀ ದರ್ಶನ್ ಅವರು ಅಭಿಮಾನಿಗಳಿಗೆ ತಾಳ್ಮೆಯ ಪಾಠ ಮಾಡಿದ್ದಾರೆ. ಮತ್ತೊಂದು ಕಡೆ ದರ್ಶನ್ ಖೈದಿ ನಂಬರ್ ಇಟ್ಕೊಂಡು ಅಭಿಮಾನ ಮೆರೆಯುತ್ತಿರುವ ಅಭಿಮಾನಿಗಳು, ಕೈ ಮೇಲೆ, ಮೈ ಮೇಲೆ ಅಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿಂಗ್ ನಲ್ಲಿ ಖೈದಿ 6106 ನಂಬರ್ ಇದ್ದು, ಕೆಲ ಅಭಿಮಾನಿಗಳು ಬೈಕ್ ಗಳ ಮೇಲೆಯೂ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದಾರೆ.
ಇದೀಗ ನಂಬರ್ ಪ್ಲೇಟ್ ವಿರೂಪಗೊಳಿಸಿದವರ ವಿರುದ್ದ ಸಮರ ಸಾರಲು ಆರ್ ಟಿಓ ಅಧಿಕಾರಿಗಳು ಮುಂದಾಗಿದ್ದು, ನಂಬರ್ ಪ್ಲೇಟ್ ವಿರೂಪಗೊಳಿಸಿ ಖೈದಿ ನಂಬರ್ ಹಾಕಿಸಿಕೊಂಡರೆ ದಂಡಾಸ್ತ್ರ ಪ್ರಯೋಗ ಮಾಡುತ್ತಿದ್ದಾರೆ.
ನಿಯಮದ ಪ್ರಕಾರ ನಂಬರ್ ಪ್ಲೇಟ್ ಮೇಲೆ ನಂಬರ್ ವಿರೂಪಗೊಳಿಸುವ ಆಗಿಲ್ಲ. ನಂಬರ್ ಪ್ಲೇಟ್ ಮೇಲೆ ಹಾಕೊಂಡು ಹುಚ್ಚು ಆಭಿಮಾನ ಮೆರೆದ್ರೆ ಕೇಸ್ ಹಾಕಲು ಆರ್ಟಿಓ ಅಧಿಕಾರಿಗಳು ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…