ರಾಜ್ಯ

ಅಕ್ರಮ ಮದ್ಯ ಮಾರಾಟ ವಿಚಾರ ಸದನದಲ್ಲಿ ಗದ್ದಲ: ಡಿಕೆಶಿ ಉತ್ತರ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರವಾಗಿ ಸದನದಲ್ಲಿ ಸೃಷ್ಠಿಯಾದ  ಕೋಲಾಹಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತೆರೆ ಎಳೆದಿದ್ದಾರೆ.

ಶಾಸಕ ಮಹಾಂತೇಶ ಕೌಜಲಗಿ, ಗ್ರಾಮಗಳಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಕೇಳಿದ ಪ್ರಶ್ನೆಗೆ ವಿಪಕ್ಷ ಸದಸ್ಯರು ಅಕ್ರಮ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆ ಟಾರ್ಗೆಟ್‌ ಫಿಕ್ಸ್‌ ಮಾಡಿರೋದೆ ಕಾರಣ ಎಂದು ಆಪಾದಿಸಿದರು.

ಅಕ್ರಮ ಮದ್ಯ ಮಾರಾಟದಿಂದ ಎಸ್‌ಸಿ/ಎಸ್‌ಟಿ ಕಾಲೋನಿಗಳಲ್ಲಿ ಕಡಿಮೆ ವಯಸ್ಸಿನ ಯುವಕರೇ ಸಾವಿಗೀಡಾಗುತ್ತಿದ್ದಾರೆ ಎಂದು ಅರಗ ಜ್ಞಾನೆಂದ್ರ ಹೇಳಿಕೆ ನೀಡಿದರು.

ಈ ಹೇಳಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ನಾರಾಯಣ ಸ್ವಾಮಿ, ಯಾಕ್ರೀ ಅರಗ ಅವರೇ ಎಸ್‌ಸಿ/ಎಸ್‌ಟಿ ಜನ ಮಾತ್ರಾ ಮಧ್ಯ ಕುಡೀತಾರಾ? ನೀವು ಕುಡಿಯಲ್ವಾ? ಎಂದು ಗರಂ ಆದ್ರು.

ಈ ವೇಳೆ ಡಿಕೆಶಿ ಮಧ್ಯ ಪ್ರವೇಶಿಸಿ, ರಾಜ್ಯಾಪಾಲರ ಭಾಷಣ ಮೇಲೆ ಚರ್ಚೆ ಆಗಲಿ. ಆರಗ ಜ್ಞಾನೇಂದ್ರ ಅವರು ಗೃಹ ಸಚಿವರು ಆಗಿದ್ದವರು. ಅವರ ಕಾಲದಲ್ಲಿ ಎಷ್ಟು ಅಕ್ರಮ ಮದ್ಯ ಮಾರಾಟ ನಿಲ್ಲಿಸಿದ್ದಾರೆ? ಎಂದು ಚರ್ಚೆ ಆಗಲಿ ಎಂದು ಕೋಲಾಹಲಕ್ಕೆ ತೆರೆ ಎಳೆದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago