ರಾಜ್ಯ

ಎಸ್‌.ಜಯಣ್ಣ ನಿಧನ: ಸಿಎಂ ಸಿದ್ದರಾಮಯ್ಯ ಅಂತಿಮ ದರ್ಶನ

ಕೊಳ್ಳೇಗಾಲ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್‌.ಜಯಣ್ಣ ಅವರ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ.

ಮೃತರಾದ ಎಸ್‌.ಜಯಣ್ಣ ಅವರು ಮಂಗಳವಾರ(ಡಿ.10) ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು(ಡಿ.11) ಸಿಎಂ ಸಿದ್ದರಾಮಯ್ಯರವರು ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ನಿವಾಸಕ್ಕೆ ತೆರಳಿ ಜಯಣ್ಣರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ಅವರೊಂದಿಗೆ ಸಚಿವರಾದ ವೆಂಕಟೇಶ್‌, ಎಚ್‌.ಸಿ.ಮಹದೇವಪ್ಪ, ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ಮೃತರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

ಎಸ್‌. ಜಯಣ್ಣ ಅವರು ಸಿಎಂ ಸಿದ್ದರಾಮಯ್ಯರಿಗೆ ಆಪ್ತರಾಗಿದ್ದರಿಂದ ಕಾರಣ ಇಂದು ಸಿದ್ದರಾಮಯ್ಯ ಅವರು ಮೃತರ ದರ್ಶನ ಪಡೆದಿದ್ದಾರೆ. ಅಲ್ಲದೇ ನಿನ್ನೆ ಮೃತ ಜಯಣ್ಣ ಅವರ ನಿಧನ ಸುದ್ದಿ ಕೇಳಿ ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago