ಬೆಳಗಾವಿ: ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವ ಆಲೋಚನೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು(ಜನವರಿ.21) ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನ ನಾಯಕರೆಲ್ಲರೂ ನೀವು ಮರಳಿ ಕಾಂಗ್ರೆಸ್ಗೆ ಬಂದರೆ ಸಂತೋಷ ಎಂದು ಹೇಳುತ್ತಿದ್ದಾರೆ. ಆದರೆ ನಾನು ಆ ಬಗ್ಗೆ ಇನ್ನೂ ಆಲೋಚಿಸಿಲ್ಲ ಎಂದರು.
ಇನ್ನೂ ಈ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ಇಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ನ ಹಳೆಯ ಸ್ನೇಹಿತರು ಸಿಕ್ಕಿದ್ದು, ತುಂಬಾ ಖುಷಿಯಾಗಿದೆ. ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಎಲ್ಲಾ ಶಾಸಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ರಾಜಕೀಯ ಮಾಡುತ್ತಿದ್ದು, ನಾವು ರಾಜಕಾರಣ ಮಾಡುತ್ತಿಲ್ಲ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದರು.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…