ಕೇರಳ: ಶಬರಿಮಲೆ ಯಾತ್ರೆಗೆ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಮಹತ್ವದ ಸೂಚನೆ ಕೊಟ್ಟಿದ್ದು, ಸ್ನಾನದ ವೇಳೆಯಲ್ಲಿ ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ. ಕೇರಳದಲ್ಲಿ ಪತ್ತೆಯಾಗುತ್ತಿರುವ ಅಮೀಬಿಕ್ ಮೆನಿಂಗೋಎನ್ಸೆಫಾಲಿಟಿಸ್ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರವು ಭಕ್ತರಿಗೆ ಮಹತ್ವದ ಸೂಚನೆ ನೀಡಿದೆ.
ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಜನರು ಔಷಧಗಳನ್ನು ತೆಗೆದುಕೊಂಡು ಬರಬೇಕು. ಒತ್ತಡ ನಿರ್ವಹಣೆಗಾಗಿ ನಡಿಗೆಯಂತಹ ಲಘು ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡಿದೆ.
ಎಲ್ಲರೂ ಕುದಿಸಿದ ನೀರನ್ನೇ ಕುಡಿಯಬೇಕು. ಬಯಲು ಬಹಿರ್ದೆಸೆ ನಿಷೇಧಿಸಲಾಗಿದ್ದು, ಶೌಚಾಲಯಗಳನ್ನೇ ಬಳಸಬೇಕು. ತ್ಯಾಜ್ಯಗಳನ್ನು ನಿರ್ದಿಷ್ಟ ಜಾಗದಲ್ಲೇ ಹಾಕಬೇಕು ಎಂದು ಸೂಚನೆ ನೀಡಲಾಗಿದೆ.
ಇನ್ನು ಯಾತ್ರೆಯ ವೇಳೆ ಪೂರೈಕೆಯಾಗುವ ಆಹಾರಗಳ ಗುಣಮಟ್ಟ ಪರೀಕ್ಷೆಗೆ ಆಹಾರ ಸುರಕ್ಷತಾ ಇಲಾಖೆ ವಿಶೇಷ ತಂಡಗಳನ್ನು ರಚನೆ ಮಾಡಿದೆ. ಇವರಿಗೆ ಆರೋಗ್ಯ ಇಲಾಖೆಯ ಕಾರ್ಡ್ಗಳನ್ನು ಸಹ ಕಡ್ಡಾಯಗೊಳಿಸಲಾಗಿದೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…