ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಗಂಭೀರ ಆರೋಪ ಮಾಡಿದ್ದಾರೆ.
ಸೋನಿಯಾ ಗಾಂಧಿ ಅವರು ಉನ್ನಿಕೃಷ್ಣನ್ ಪೊಟ್ಟಿ ಹಾಗೂ ಗೋವರ್ಧನ್ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು, ಸೋನಿಯಾ ಗಾಂಧಿ ಹೆಚ್ಚಿನ ಭದ್ರತೆ ಇರುವ ನಾಯಕಿ. ಹೀಗಿರುವಾಗ ಆರೋಪಿ ಉನ್ನಿಕೃಷ್ಣನ್ ಹಾಗೂ ಗೋವರ್ಧನ್ಗೆ ಹೇಗೆ ಅಪಾಯಿಟ್ಮೆಂಟ್ ಸಿಕ್ಕಿತು? ಎಂದು ಪ್ರಶ್ನೆ ಮಾಡಿದ್ದಾರೆ.
ಈ ಮೂಲಕ ಶಬರಿಮಲೆ ಚಿನ್ನದ ಅವ್ಯವಹಾರದ ತನಿಖೆಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ಹಾಗೂ ಯುಡಿಎಫ್ಗೆ ಸಿಎಂ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…