ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಭಾಷೆಗೇ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ.
ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಕನ್ನಡಕ್ಕಿಂತ ಬೇರೆ ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಸಲಾರ್ ಕನ್ನಡ ಆವೃತ್ತಿಗೆ ಕೇವಲ 10 ಶೋ ನೀಡಲಾಗಿದೆ. ಉಳಿದಂತೆ ತೆಲುಗು, ತಮಿಳು ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ.
ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡದ ನಿರ್ಮಾಣ ಸಂಸ್ಥೆ ನಿರ್ಮಿಸಿರುವ ಕನ್ನಡಿಗನೇ ನಿರ್ದೇಶಿಸಿರುವ ಸಿನಿಮಾಗೆ ಕನ್ನಡದಲ್ಲಿ ಹೆಚ್ಚು ಶೋ ನೀಡದೇ ಇರುವುದರ ಹಿಂದಿನ ಉದ್ದೇಶವೇನು ಎಂದು ಆಕ್ರೋಶ ವ್ಯಕ್ತವಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…