ರಾಜ್ಯ

ದೇಶದ ಅತ್ಯಂತ ಕಿರಿಯ ಪೈಲಟ್‌ ಆಗಿ ವಿಜಯಪುರದ ಸಮೈರಾ ಆಯ್ಕೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್‌ ಆಗುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.

18 ವರ್ಷದ ಸಮೈರಾ ಹುಲ್ಲೂರು ಕಮರ್ಷಿಯಲ್‌ ಪೈಲೆಟ್‌ ಲೈಸೆನ್ಸ್‌ ಪಡೆಯುವ ಮೂಲಜ ಅಭೂತಪೂರ್ವ ಸಾಧನೆ ಗೈದಿದ್ದಾರೆ.

ಈ ಮೂಲಕ ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಜಗತ್‌ ವಿಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ.

ಸಮೈರಾ ಅವರ ಸಾಧನೆಯಿಂದ ಕುಟುಂಬದಲ್ಲಿ ಸಂತಸ ಮನೆಮಾಡಿದ್ದು, ಸಮೈರಾಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿವೆ.

ಆರು ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್‌ ಟ್ರೇನಿಂಗ್‌ ಮುಗಿಸಿ 18ನೇ ವಯಸ್ಸಿಗೆ ಪೈಲಟ್‌ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್‌ ಆಗಿರುವ ಕ್ಯಾಪ್ಟನ್‌ ತಪೇಶ್‌ ಕುಮಾರ್‌ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

59 mins ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

1 hour ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

1 hour ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

2 hours ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

2 hours ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

2 hours ago