ರಾಜ್ಯ

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ಸ್ಯಾಂಡಲ್ ವುಡ್ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.

ನಟಿ ಚೈತ್ರಾ ಹಾಗೂ ನಿರ್ಮಾಪಕ ಹರ್ಷವರ್ಧನ್‌ ಮದುವೆ ಆಗಿದ್ದರು. ಆದರೆ ಕೌಟುಂಬಿಕ ಕಲಹದಿಂದ ಬೇರೆ ಆಗಿದ್ದರು. ಒಂದು ವರ್ಷದ ಮಗಳ ಜೊತೆಗೆ ನಟಿ ಚೈತ್ರಾ ಬೆಂಗಳೂರಿಗೆ ಬಂದಿದ್ದರು. ಚೈತ್ರಾಳನ್ನು ಕಿಡ್ನ್ಯಾಪ್‌ ಮಾಡಿ ಮಗಳನ್ನು ನೀಡುವಂತೆ ಹರ್ಷವರ್ಧನ್‌ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಚೈತ್ರಾ ಸಹೋದರಿ ದೂರು ನೀಡಿದ್ದಾರೆ. ಘಟನೆ ಪೊಲೀಸ್‌ ಠಾಣೆ ಮೆಟ್ಟಿಲೇರುತ್ತಿದ್ದಂತೆ ದಂಪತಿಗಳು ನಾವೇ ಇದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

39 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

1 hour ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago