ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್ ಅವರನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.
ನಟಿ ಚೈತ್ರಾ ಹಾಗೂ ನಿರ್ಮಾಪಕ ಹರ್ಷವರ್ಧನ್ ಮದುವೆ ಆಗಿದ್ದರು. ಆದರೆ ಕೌಟುಂಬಿಕ ಕಲಹದಿಂದ ಬೇರೆ ಆಗಿದ್ದರು. ಒಂದು ವರ್ಷದ ಮಗಳ ಜೊತೆಗೆ ನಟಿ ಚೈತ್ರಾ ಬೆಂಗಳೂರಿಗೆ ಬಂದಿದ್ದರು. ಚೈತ್ರಾಳನ್ನು ಕಿಡ್ನ್ಯಾಪ್ ಮಾಡಿ ಮಗಳನ್ನು ನೀಡುವಂತೆ ಹರ್ಷವರ್ಧನ್ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಚೈತ್ರಾ ಸಹೋದರಿ ದೂರು ನೀಡಿದ್ದಾರೆ. ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆ ದಂಪತಿಗಳು ನಾವೇ ಇದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…