ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್ ಅವರನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.
ನಟಿ ಚೈತ್ರಾ ಹಾಗೂ ನಿರ್ಮಾಪಕ ಹರ್ಷವರ್ಧನ್ ಮದುವೆ ಆಗಿದ್ದರು. ಆದರೆ ಕೌಟುಂಬಿಕ ಕಲಹದಿಂದ ಬೇರೆ ಆಗಿದ್ದರು. ಒಂದು ವರ್ಷದ ಮಗಳ ಜೊತೆಗೆ ನಟಿ ಚೈತ್ರಾ ಬೆಂಗಳೂರಿಗೆ ಬಂದಿದ್ದರು. ಚೈತ್ರಾಳನ್ನು ಕಿಡ್ನ್ಯಾಪ್ ಮಾಡಿ ಮಗಳನ್ನು ನೀಡುವಂತೆ ಹರ್ಷವರ್ಧನ್ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಚೈತ್ರಾ ಸಹೋದರಿ ದೂರು ನೀಡಿದ್ದಾರೆ. ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆ ದಂಪತಿಗಳು ನಾವೇ ಇದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…