ರಾಜ್ಯ

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸ್ಯಾಂಡಲ್‌ವುಡ್‌ ಹಿರಿಯ ನಟಿಯರು: ಕಾರಣ ಇಷ್ಟೇ

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದರು.

ಇದನ್ನೂ ಓದಿ: ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರಾಜವಂಶಸ್ಥರು

ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶೃತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.

ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

8 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

8 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

8 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

8 hours ago