ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ಖಳನಟ ಹರೀಶ್ ರಾಯ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.
ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದ ಖಳನಟ ಹರೀಶ್ ರಾಯ್ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಇದನ್ನು ಓದಿ: ಸಂಸದ ಯದುವೀರ್ ಒಡೆಯರ್ ಅವರ ಅಜ್ಜ ಮದನ್ ಗೋಪಾಲ್ ರಾಜ್ ಅರಸ್ ನಿಧನ
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಅವರು ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.
ಶಿವರಾಜ್ ಕುಮಾರ್ ಅಭಿನಯದ ಓಂ ಚಿತ್ರದಲ್ಲಿನ ರಾಯ್ ಪಾತ್ರದಿಂದ ಗಮನ ಸೆಳೆದಿದ್ದ ಅವರು, ಸಾಕಷ್ಟು ಚಿತ್ರಗಳಲ್ಲಿ ಖಳನಟರಾಗಿ, ಪೋಷಕ ನಟರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜೋಡಿಹಕ್ಕಿ, ತಾಯವ್ವ, ಓಂ, ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್2ನಲ್ಲಿ ಅಭಿನಯಿಸಿದ್ದಾರೆ.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…