ಧಾರವಾಡ: ಕೇಂದ್ರ ಸರ್ಕಾರ, ಭಾರತದೊಳಗೆ ಚೀನಾ ಅತಿಕ್ರಮ ಪ್ರವೇಶ ಮಾಡಿದ್ದು, ಅದನ್ನು ಮುಚ್ಚಿ ಹಾಕಲು ವಕ್ಫ್ ಬಿಲ್ ಮಂಡಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಧಾರವಾಡದಲ್ಲಿ ಇಂದು(ಏಪ್ರಿಲ್.7) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಚೀನಾ 600ಕ್ಕೂ ಹೆಚ್ಚು ಹಳ್ಳಿಗಳನ್ನು ಕಬ್ಜಾ ಮಾಡಿದೆ. ಅಲ್ಲದೇ ಚೀನಾ ನಮ್ಮ ದೇಶದ 176 ಕಿ.ಮೀ ಅತಿಕ್ರಮ ಪ್ರವೇಶಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ಅದನ್ನು ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡಿಸುವ ನಾಟಕ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಚೀನಾದವರು ಎರಡು ಪೋಸ್ಟ್ ಕ್ರಿಯೇಟ್ ಮಾಡಿದ್ದಾರೆ. ಈ ಕಾರಣಕ್ಕೆ ಈ ವಿಚಾರ ಎಲ್ಲೂ ಚರ್ಚೆಗೆ ಬರಬಾರದೆಂದು ವಕ್ಫ್ ಬಿಲ್ ತಂದಿದ್ದಾರೆ. ಇನ್ನೂ ಬಡತನ, ನಿರುದ್ಯೋಗದ ಬಗ್ಗೆ ಚರ್ಚೆ ಆಗಬಾರದೆಂಬ ಉದ್ದೇಶದಿಂದ ಬಿಜೆಪಿಯವರು ಬಿಲ್ ಮಂಡಿಸಿದ್ದಾರೆ. ಆದರೆ ನಾಳೆ ಇದು ಕೋರ್ಟ್ನಲ್ಲಿ ಬೀಳುತ್ತದೆಂದು ತಿಳಿದಿದ್ದರೂ ವಕ್ಫ್ ಬಿಲ್ ಅಂಗೀಕರಿಸಿದ್ದಾರೆ ಎಂದು ಹರಿಹಾಯ್ದರು.
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…
• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…
ಹೊಸದಿಲ್ಲಿ : ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…