ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಸ್ಥಾನದಲ್ಲಿ ಸಚಿವ ಈಶ್ವರ್ ಖಂಡ್ರೆ ಆಗಲಿ ಅಥವಾ ಬೇರೆಯಾರೇ ಆದರೂ ನಮ್ಮ ಬೆಂಬಲವಿರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಮತ್ತು ಸಚಿವ ಈಶ್ವರ್ ಖಂಡ್ರೆ ಅವರ ಹೆಸರಿದೆ. ಸಿಎಂ ಸಿದ್ದರಾಮಯ್ಯ ಅವು ದೆಹಲಿ ಭೇಟಿಯಲ್ಲಿ ಹೈಕಮಾಂಡ್ನೊಂದಿಗಡ ಚರ್ಚಿಸಿದ್ದು ಸಂಜೆ ಮಾಹಿತಿ ತಿಳಿಯುತ್ತದೆ. ಸಿಎಂ ಸಿದ್ದರಾಮಯ್ಯ ಏನೇನು ಚರ್ಚಿಸಿದರೂ ಎಂದು ಅವರು ದೆಹಲಿಯಿಂದ ವಾಪಾಸ್ ಬಂದ ಮೇಲೆ ತಿಳಿಯುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರವಾಗಿ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರದಲ್ಲಿ ನಾವಯ ಎಚ್ಚರಿಕೆಯಿಂದ ಇರಬೇಕು. ಈ ಬಗ್ಗೆ ಇತಿಶ್ರೀ ಹಾಡಬೇಕು. ಹಾಯ್ ಅಂದರೆ ನಾವು ಹಾಯ್ ಅನ್ನಬಾರದು, ಬೈ ಬೈ ಎಂದು ಓಡಿಸಿ ಹೋಗಬೇಕು ಅಷ್ಟೇ. ರಾಜಣ್ಣ ಹಾಯ್ ಎಂದವರಿಗೆ ಬಾಯ್ ಎಂದಿದ್ದಾರಂತೆ ಎಂದರು.
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…
ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…
ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ ಮಡಿಕೇರಿ: ಕುಶಾಲನಗರದ ಬಹು…