ರಾಜ್ಯ

ಕೆಪಿಸಿಸಿ ಅಧ್ಯಕ್ಷರು ಯಾರೇ ಆದರೂ ನಮ್ಮ ಬೆಂಬಲವಿರುತ್ತದೆ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಸ್ಥಾನದಲ್ಲಿ ಸಚಿವ ಈಶ್ವರ್‌ ಖಂಡ್ರೆ ಆಗಲಿ ಅಥವಾ ಬೇರೆಯಾರೇ ಆದರೂ ನಮ್ಮ ಬೆಂಬಲವಿರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಮತ್ತು ಸಚಿವ ಈಶ್ವರ್‌ ಖಂಡ್ರೆ ಅವರ ಹೆಸರಿದೆ. ಸಿಎಂ ಸಿದ್ದರಾಮಯ್ಯ ಅವು ದೆಹಲಿ ಭೇಟಿಯಲ್ಲಿ ಹೈಕಮಾಂಡ್‌ನೊಂದಿಗಡ ಚರ್ಚಿಸಿದ್ದು ಸಂಜೆ ಮಾಹಿತಿ ತಿಳಿಯುತ್ತದೆ. ಸಿಎಂ ಸಿದ್ದರಾಮಯ್ಯ ಏನೇನು ಚರ್ಚಿಸಿದರೂ ಎಂದು ಅವರು ದೆಹಲಿಯಿಂದ ವಾಪಾಸ್‌ ಬಂದ ಮೇಲೆ ತಿಳಿಯುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹನಿಟ್ರ್ಯಾಪ್‌ ವಿಚಾರವಾಗಿ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರದಲ್ಲಿ ನಾವಯ ಎಚ್ಚರಿಕೆಯಿಂದ ಇರಬೇಕು. ಈ ಬಗ್ಗೆ ಇತಿಶ್ರೀ ಹಾಡಬೇಕು. ಹಾಯ್‌ ಅಂದರೆ ನಾವು ಹಾಯ್‌ ಅನ್ನಬಾರದು, ಬೈ ಬೈ ಎಂದು ಓಡಿಸಿ ಹೋಗಬೇಕು ಅಷ್ಟೇ. ರಾಜಣ್ಣ ಹಾಯ್‌ ಎಂದವರಿಗೆ ಬಾಯ್‌ ಎಂದಿದ್ದಾರಂತೆ ಎಂದರು.

ಅರ್ಚನ ಎಸ್‌ ಎಸ್

Recent Posts

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

11 mins ago

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

32 mins ago

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

52 mins ago

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

1 hour ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

2 hours ago

ಜ.5ರಿಂದ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ : ಸಿಎಂ

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…

2 hours ago