ರಾಜ್ಯ

ಕರ್ನಾಟಕದ ಅಸಲಿ ಸಿಎಂ ನೋಡಲು ಸ್ಕ್ಯಾನ್‌ ಮಾಡಿ: ನಿಖಿಲ್‌ ಕುಮಾರಸ್ವಾಮಿ ಟ್ವೀಟ್‌

ಬೆಂಗಳೂರು: ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ ಎಂದು ಸ್ಕ್ಯಾನರ್‌ ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕರ್ನಾಟಕವು ಕನ್ನಡಿಗ ಸಿಎಂಗೆ ಮತ ಹಾಕಿದೆ. ಆದರೆ ಹರಿಯಾಣದ ಸೂಪರ್‌ ಸಿಎಂ ನಮನ್ನು ಆಳುತ್ತಿದ್ದಾರೆ. ಅವರು ಈಗ ಮಂತ್ರಿಗಳೊಂದಿಗೆ ಮಾತ್ರವಲ್ಲ, ಸರ್ಕಾರದ ಅಧಿಕಾರಿಗಳೊಂದಿಗೆ ಸಭೆಗಳನ್ನೂ ನಡೆಸುತ್ತಿದ್ದಾರೆ ಎಂದು ಅವರು ರಾಜ್ಯ ಕಾಂಗ್ರೆಸ್‌‍ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ಹೆಸರು ಪ್ರಸ್ತಾಪಿಸದೇ ಅವರು ಆರೋಪಿಸಿದ್ದಾರೆ.

ಕನ್ನಡಿಗ ಹೆಮೆಯ ಸ್ವಯಂಘೋಷಿತ ಚಾಂಪಿಯನ್‌ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆಡಳಿತವನ್ನು ಸದ್ದಿಲ್ಲದೆ ಹೊರಗುತ್ತಿಗೆ ನೀಡಿದ್ದಾರೆ ಎಂದು ಆರೋಪಿಸಿರುವ ಅವರು, ನಮ್ಮ ಹೆಮ್ಮೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

2 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

2 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

2 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

2 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

2 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

2 hours ago