ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು ಬಜೆಟ್ ನಲ್ಲಿ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
SCSP ಮತ್ತು TSP ಗೆ ಬಜೆಟ್ ನಲ್ಲಿ ಮೀಸಲಿಟ್ಟ ಒಟ್ಟು ಹಣದಲ್ಲಿ ೧೪,೨೮೨ ಕೋಟಿ ರೂ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಅನುಮತಿ ನೀಡಿದೆ. ೨೪ ಮತ್ತು ೨೫ ನೇ ಆರ್ಥಿಕ ವರ್ಷದಲ್ಲಿ SCSP ಮತ್ತು TSP ಅಡಿಯಲ್ಲಿ ಮೀಸಲಿಟ್ಟ ೩೯೧೨೧೪೬ ಕೋಟಿ ರೂ ಹಣವನ್ನು ಖರ್ಚು ಮಾಡುವ ಪ್ರಸ್ತಾಪವುಳ್ಳ ಕ್ರಿಯಾ ಯೋಜನೆಗೆ SCSP ಮತ್ತು TSP ರಾಜ್ಯ ಅಭಿವೃದ್ಧಿ ಪರಿಷತ್ ಇಂದು ಅನುಮೋದನೆ ನೀಡಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನುದಾನ ವರ್ಗಾವಣೆಗೆ ತೀರ್ಮಾನ ಕೈಗೊಂಡು ಅನುಮತಿ ನೀಡಲಾಗಿದೆ. ಯುವನಿಧಿಗೆ ೧೭೫ ಕೋಟಿ, ಶಕ್ತಿಯೋಜನೆಗೆ ೧೪೫೧ ಕೋಟಿ , ಗೃಹಲಕ್ಷ್ಮೀ ಗೆ ೭೮೮೧ ಕೋಟಿ, ಅನ್ನಭಾಗ್ಯ ನಗದು ೨೧೮೭ ಕೋಟಿ ಹಾಗೂ ಗೃಹಜ್ಯೋತಿ ಗೆ ೨೫೮೫ ಕೋಟಿ ರೂ ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…
ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…
ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…
ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್ಟಿಸಿ…