ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು ಬಜೆಟ್ ನಲ್ಲಿ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
SCSP ಮತ್ತು TSP ಗೆ ಬಜೆಟ್ ನಲ್ಲಿ ಮೀಸಲಿಟ್ಟ ಒಟ್ಟು ಹಣದಲ್ಲಿ ೧೪,೨೮೨ ಕೋಟಿ ರೂ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಅನುಮತಿ ನೀಡಿದೆ. ೨೪ ಮತ್ತು ೨೫ ನೇ ಆರ್ಥಿಕ ವರ್ಷದಲ್ಲಿ SCSP ಮತ್ತು TSP ಅಡಿಯಲ್ಲಿ ಮೀಸಲಿಟ್ಟ ೩೯೧೨೧೪೬ ಕೋಟಿ ರೂ ಹಣವನ್ನು ಖರ್ಚು ಮಾಡುವ ಪ್ರಸ್ತಾಪವುಳ್ಳ ಕ್ರಿಯಾ ಯೋಜನೆಗೆ SCSP ಮತ್ತು TSP ರಾಜ್ಯ ಅಭಿವೃದ್ಧಿ ಪರಿಷತ್ ಇಂದು ಅನುಮೋದನೆ ನೀಡಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನುದಾನ ವರ್ಗಾವಣೆಗೆ ತೀರ್ಮಾನ ಕೈಗೊಂಡು ಅನುಮತಿ ನೀಡಲಾಗಿದೆ. ಯುವನಿಧಿಗೆ ೧೭೫ ಕೋಟಿ, ಶಕ್ತಿಯೋಜನೆಗೆ ೧೪೫೧ ಕೋಟಿ , ಗೃಹಲಕ್ಷ್ಮೀ ಗೆ ೭೮೮೧ ಕೋಟಿ, ಅನ್ನಭಾಗ್ಯ ನಗದು ೨೧೮೭ ಕೋಟಿ ಹಾಗೂ ಗೃಹಜ್ಯೋತಿ ಗೆ ೨೫೮೫ ಕೋಟಿ ರೂ ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…