ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ ಕನ್ನಡ ಭಾಷೆ ತೆಗೆದುಹಾಕಿ ಪರ್ಷಿಯನ್ ಕಲಿಕೆಯನ್ನು ಕಡ್ಡಾಯ ಮಾಡಿದ ಹಾಗೆ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉರ್ದುವನ್ನು ಪ್ರಥಮ ಭಾಷೆಯನ್ನಾಗಿ ಮಾಡಿಬಿಡುತ್ತಾರೆ ಎಂದು ಕಿಡಿಕಾರಿದರು.
ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಯತ್ನಾಳ್ ಆರೋಪಿಸಿದರು. ಬಿಜೆಪಿಯವರು ರಾಮ ಮಂದಿರ ನಿರ್ಮಾಣ ಮಾಡಿದರೆ ಕ್ಯಾತೆ ತೆಗೆಯುವ ಕಾಂಗ್ರೆಸ್ ನಾಯಕರು ತಾವೇನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…