ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ ಕನ್ನಡ ಭಾಷೆ ತೆಗೆದುಹಾಕಿ ಪರ್ಷಿಯನ್ ಕಲಿಕೆಯನ್ನು ಕಡ್ಡಾಯ ಮಾಡಿದ ಹಾಗೆ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉರ್ದುವನ್ನು ಪ್ರಥಮ ಭಾಷೆಯನ್ನಾಗಿ ಮಾಡಿಬಿಡುತ್ತಾರೆ ಎಂದು ಕಿಡಿಕಾರಿದರು.
ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಯತ್ನಾಳ್ ಆರೋಪಿಸಿದರು. ಬಿಜೆಪಿಯವರು ರಾಮ ಮಂದಿರ ನಿರ್ಮಾಣ ಮಾಡಿದರೆ ಕ್ಯಾತೆ ತೆಗೆಯುವ ಕಾಂಗ್ರೆಸ್ ನಾಯಕರು ತಾವೇನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…