ಬೆಂಗಳೂರು: ಸತತ ಎರಡು ಬಾರಿ ಪರೀಕ್ಷಾ ಫಲಿತಾಂಶ ನೋಡಿದ್ದು, ಅದರಲ್ಲಿ ತೃಪ್ತಿ ಹೊಂದದ ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶ ಸಿಕ್ಕಿದ್ದು, ಅದರಲ್ಲಿ ತೇರ್ಗಡೆ ಹೊಂದಿದ ಅಥವಾ ಹೆಚ್ಚು ಅಂಕ ಗಳಿಸಲು ಕಾಯುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರಗೊಳ್ಳಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಂಗಳವಾರ (ಜು.16) ಮದ್ಯಾಹ್ನ ಮೂರು ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟವಾಗಲಿದೆ ಎಂದು ತನ್ನ ಪ್ರಕಟಣೆಯಲ್ಲಿ ಹೇಳಿದೆ.
ಈ ಸಂಬಂಧ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಮೌಲ್ಯನಿರ್ಣಯ ಮಂಡಳಿ, ರಾಜ್ಯಾದ್ಯಂತ 248 ಕೇಂದ್ರಗಳಲ್ಲಿ ಒಟ್ಟು 75,995 ಮಂದಿ ವಿದ್ಯಾರ್ಥಿಗಳು ಜೂನ್.24 ರಿಂದ ಜು.5 ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3 ಪರೀಕ್ಷೆ ಬರೆದಿದ್ದು, ಅವರ ಫಲಿತಾಂಶವನ್ನು ತಮ್ಮ ಅಧಿಕೃತ ಜಾಲತಾಣ karresults.nic.in ನಲ್ಲಿ ನೋಡಬಹುದಾಗಿದೆ ಎಂದು ವಿವರಿಸಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…