ರಾಜ್ಯ

ಭದ್ರತಾ ನಿರ್ಲಕ್ಷ್ಯ : ಪೊಲೀಸರ ವಿರುದ್ಧ ಸಿಎಂ ಗರಂ

ಬೆಳಗಾವಿ : ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾಷಣವನ್ನು ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಅಡ್ಡಿಪಡಿಸಿದರು.

ಇದರಿಂದ ಕುಪಿತಗೊಂಡ ಸಿಎಂ ಸಿದ್ದರಾಮಯ್ಯ ಕೆಲಕಾಲ ಭಾಷಣ ನಿಲ್ಲಿಸಿ ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡರು.

ಯಾರ್ರಿ ಇಲ್ಲಿ ಎಸ್‌ಪಿ, ಪೊಲೀಸರು ಎನ್‌ ಮಾಡುತ್ತಿದ್ದಾರೆ ಎಂದು ಜೋರಾಗಿ ಗದರಿದರು. ಹಾಗೆಯೇ ಭಾಷಣ ಮುಂದುವರೆಸಿದ ಸಿಎಂ ನಾವು ಯಾರಿಗೂ ಹೆದರಲ್ಲ. ಜೈಭೀಮ್‌, ಜೈಬಾಪು, ಜೈ ಕಾಂಗ್ರೆ ಎಂದು ಘೋಷಣೆ ಕೂಗಿದರು.

ಆಂದೋಲನ ಡೆಸ್ಕ್

Recent Posts

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

11 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

25 mins ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

33 mins ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

43 mins ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

1 hour ago

ಲೆಕ್ಕ ಕೇಳುವ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…

1 hour ago