ಸಾರಿಗೆ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆ
ಬೆಂಗಳೂರು:ಬೆಂಗಳೂರು ಸಾರಿಗೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರಿಗೆ ಪಾವತಿಸದೇ ರಾಜ್ಯದಲ್ಲಿ ಸಂಚರಿಸುತ್ತಿದ್ದ ಫೆರಾರಿ, ಪೋರ್ಷೆ, ಬಿಎಂಡಬ್ಲೂ, ಬೆಂಜ್, ಔಡಿ, ಔಸ್ಟಿನ್, ರೇಂಜ್ ರೋವರ್ ಸೇರಿದಂತೆ 30 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಸಾರಿಗೆ ಉಪ ಆಯುಕ್ತರಾದ ಸಿ. ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾಧ ಬಿ. ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವಶಪಡಿಸಿಕೊಂಡಿರುವ ಕಾರುಗಳಿಂದು ಸುಮಾರು 3 ಕೋಟಿ ರೂಪಾಯಿಗಳ ತೆರಿಗೆಯನ್ನು ವಸೂಲಿಗೆ ನೊಟೀಸ್ ನೀಡಲಾಗಿದೆ.
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…