ಕೊಪ್ಪಳ: ಪ್ರಜಾಪ್ರಭೂತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ, ನನಗೆ ಟಿಕೆಟ್ ಸಿಗದ ಕಾರಣ ನಾನು ಬಿಜೆಪಿ ತೊರೆಯುತ್ತಿಲ್ಲ. ಬಿಜೆಪಿಯಲ್ಲಿ ಸಾಮ್ಯತೆಯಿಲ್ಲ, ಇದರಿಂದ ಬೇಸರಗೊಂಡು ಸ್ವಾಭಿಮಾನಕ್ಕೆ ಧಕ್ಕೆಯಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದೆ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರಿದೆ. ಇಲ್ಲಿ ಎಲ್ಲರೂ ನನ್ನನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಯಾವುದೇ ಬೇಡಿಕೆಯಿಲ್ಲದೇ ನಾನು ಕಾಂಗ್ರೆಸ್ ಸೇರಿದ್ದಾನೆ. ಮತ್ತು ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ ಮನವಿ ಮಾಡಿರುವುದಾಗಿ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ಬಿಜೆಪಿಯವರು ಅಭಿವೃದ್ಧಿ ವಿಚಾರ ಕೇಳಲಿಲಲ್ಲ. ಈ ಭಾಗದ ಚರ್ಚೆಗೆ ಅವರು ಸಿದ್ದವಿರಲಿಲ್ಲ, ಕೇವಲ ಮೋದಿ ಹೆಸರಿನಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಈ ಎಲ್ಲಾ ನಡವಳಿಕೆ ಬೇಸರ ತಂದು ನಾನು ಬಜೆಪಿ ತೊರೆದೆ ಎಂದು ಅವರು ಹೇಳಿದ್ದಾರೆ.
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…