dk shiv kumar (4)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ ಸ್ಯಾಂಡಲ್ವುಡ್ ಹಿರಿಯ ನಟಿಯರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಇತ್ತೀಚೆಗೆ ನಟ ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಹೆಚ್ಚಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಇದನ್ನು ಓದಿ:ರಾಹುಲ್ ಗಾಂಧಿಗೆ ನೋಟಿಸ್: ಚುನಾವಣಾ ಆಯೋಗದವನ್ನೇ ಪ್ರಶ್ನಿಸಿದ ಡಿಸಿಎಂ ಡಿಕೆಶಿ
ಇದೀಗ ಸ್ಯಾಂಡಲ್ವುಡ್ ಹಿರಿಯ ನಟಿಯರಾದ ಶೃತಿ, ಜಯಮಾಲಾ ಹಾಗೂ ಮಾಳವಿಕಾ ಅವಿನಾಶ್ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಮೇರು ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಾಗೂ ಅವರ ಸ್ಮಾರಕ ನಿರ್ಮಾಣ ಸಂಬಂಧ ಮನವಿ ಸಲ್ಲಿಸಿದರು.
ಇದೇ ವೇಳೆ ಇತ್ತೀಚೆಗೆ ನಿಧನರಾದ ನಟಿ.ಬಿ.ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…