ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದ್ದು, ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದೆ. ಇದರಿಂದ ಜನರು ತೀವ್ರ ಭಯಭೀತರಾಗಿದ್ದಾರೆ.
ಕಳೆದ ತಡರಾತ್ರಿ 11.41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಇಂದು ಬೆಳಿಗ್ಗೆ 5.30ರ ಸುಮಾರಿಗೆ ಭೂಮಿ ಕಂಪಿಸಿದೆ.
ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದ್ದು, ಸಿಸಿ ಕ್ಯಾಮರಾದಲ್ಲಿ ಭೂಕಂಪನದ ತೀವ್ರತೆ ದಾಖಲಾಗಿದೆ.
ಸರಣಿ ಭೂಕಂಪನದಿಂದ ವಿಜಯಪುರ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಪದೇ ಪದೇ ಭೂಮಿ ಕಂಪಿಸಲು ಕಾರಣವೇನು ಎಂದು ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜಾರ್ಖಂಡ್: ಜಾರ್ಖಂಡ್ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…